ಬ್ರೇಕಿಂಗ್ ನ್ಯೂಸ್
23-09-20 10:56 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 23: ಪ್ರಧಾನಮಂತ್ರಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಒಟ್ಟಾರೆ 58 ದೇಶಗಳಿಗೆ ಭೇಟಿ ನೀಡಿದ್ದು, ಇದಕ್ಕಾಗಿ ಒಟ್ಟು 517 ಕೋ.ರೂ. ಖರ್ಚು ತಗಲಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಲಿಖಿತ ಉತ್ತರ ನೀಡಿದೆ. ವಿದೇಶ ಪ್ರಯಾಣಕ್ಕೆ ವ್ಯಯಿಸಿದ ಖರ್ಚು ಎಷ್ಟೆಂಬ ಪ್ರಶ್ನೆಗೆ ವಿದೇಶಾಂಗ ಇಲಾಖೆ ರಾಜ್ಯ ಸಚಿವ ಮುರಲೀಧರನ್ ಲಿಖಿತ ಉತ್ತರ ನೀಡಿದ್ದಾರೆ.
ಪ್ರಧಾನಮಂತ್ರಿ ಮೋದಿ ಅಮೆರಿಕ ಹಾಗೂ ರಶ್ಯಕ್ಕೆ ತಲಾ ಐದು ಬಾರಿ ಭೇಟಿ ನೀಡಿದ್ದಾರೆ. ಗಡಿ ಬಿಕ್ಕಟ್ಟನ್ನು ಹೊಂದಿರುವ ಚೀನಾ ದೇಶಕ್ಕೆ ಐದು ಬಾರಿ ಮೋದಿ ಭೇಟಿ ನೀಡಿದ್ದಾರೆ ಎಂದು ಸಚಿವರ ಉತ್ತರದಲ್ಲಿ ತಿಳಿಸಲಾಗಿದೆ. ಅಲ್ಲದೆ, ಸಿಂಗಾಪುರ, ಜರ್ಮನಿ, ಫ್ರಾನ್ಸ್, ಯುಎಇ ಹಾಗೂ ಶ್ರೀಲಂಕಾ ದೇಶಗಳಿಗೆ ಪ್ರಧಾನಿ ಭೇಟಿ ಕೊಟ್ಟಿದ್ದಾರೆ.
"ಈ ಎಲ್ಲ ವಿದೇಶ ಪ್ರಯಾಣಕ್ಕೆ ತಗಲಿರುವ ಒಟ್ಟು ಖರ್ಚು 517.82 ಕೋಟಿ ರೂ. ಎಂದು ಸರಕಾರದಿಂದ ಉತ್ತರ ನೀಡಿದ್ದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. 2019 ನವೆಂಬರ್ನಲ್ಲಿ ಕೊನೆಯ ಬಾರಿ ಪ್ರಧಾನಿ ವಿದೇಶಕ್ಕೆ ಭೇಟಿ ನೀಡಿದ್ದು, ಬ್ರೆಝಿಲ್ ನಲ್ಲಿ ನಡೆದ ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಈ ವರ್ಷ ಜಾಗತಿಕ ಮಟ್ಟದಲ್ಲಿ ಕೊರೋನ ಬಿಕ್ಕಟ್ಟು ಎದುರಾಗಿದ್ದರಿಂದ ಪ್ರಧಾನಿ ಈ ಬಾರಿ ವಿದೇಶ ಪ್ರಯಾಣ ಕೈಗೊಂಡಿಲ್ಲ.
Join our WhatsApp group for latest news updates (2)
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm