ಬ್ರೇಕಿಂಗ್ ನ್ಯೂಸ್
23-09-20 10:56 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 23: ಪ್ರಧಾನಮಂತ್ರಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಒಟ್ಟಾರೆ 58 ದೇಶಗಳಿಗೆ ಭೇಟಿ ನೀಡಿದ್ದು, ಇದಕ್ಕಾಗಿ ಒಟ್ಟು 517 ಕೋ.ರೂ. ಖರ್ಚು ತಗಲಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಲಿಖಿತ ಉತ್ತರ ನೀಡಿದೆ. ವಿದೇಶ ಪ್ರಯಾಣಕ್ಕೆ ವ್ಯಯಿಸಿದ ಖರ್ಚು ಎಷ್ಟೆಂಬ ಪ್ರಶ್ನೆಗೆ ವಿದೇಶಾಂಗ ಇಲಾಖೆ ರಾಜ್ಯ ಸಚಿವ ಮುರಲೀಧರನ್ ಲಿಖಿತ ಉತ್ತರ ನೀಡಿದ್ದಾರೆ.
ಪ್ರಧಾನಮಂತ್ರಿ ಮೋದಿ ಅಮೆರಿಕ ಹಾಗೂ ರಶ್ಯಕ್ಕೆ ತಲಾ ಐದು ಬಾರಿ ಭೇಟಿ ನೀಡಿದ್ದಾರೆ. ಗಡಿ ಬಿಕ್ಕಟ್ಟನ್ನು ಹೊಂದಿರುವ ಚೀನಾ ದೇಶಕ್ಕೆ ಐದು ಬಾರಿ ಮೋದಿ ಭೇಟಿ ನೀಡಿದ್ದಾರೆ ಎಂದು ಸಚಿವರ ಉತ್ತರದಲ್ಲಿ ತಿಳಿಸಲಾಗಿದೆ. ಅಲ್ಲದೆ, ಸಿಂಗಾಪುರ, ಜರ್ಮನಿ, ಫ್ರಾನ್ಸ್, ಯುಎಇ ಹಾಗೂ ಶ್ರೀಲಂಕಾ ದೇಶಗಳಿಗೆ ಪ್ರಧಾನಿ ಭೇಟಿ ಕೊಟ್ಟಿದ್ದಾರೆ.
"ಈ ಎಲ್ಲ ವಿದೇಶ ಪ್ರಯಾಣಕ್ಕೆ ತಗಲಿರುವ ಒಟ್ಟು ಖರ್ಚು 517.82 ಕೋಟಿ ರೂ. ಎಂದು ಸರಕಾರದಿಂದ ಉತ್ತರ ನೀಡಿದ್ದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. 2019 ನವೆಂಬರ್ನಲ್ಲಿ ಕೊನೆಯ ಬಾರಿ ಪ್ರಧಾನಿ ವಿದೇಶಕ್ಕೆ ಭೇಟಿ ನೀಡಿದ್ದು, ಬ್ರೆಝಿಲ್ ನಲ್ಲಿ ನಡೆದ ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಈ ವರ್ಷ ಜಾಗತಿಕ ಮಟ್ಟದಲ್ಲಿ ಕೊರೋನ ಬಿಕ್ಕಟ್ಟು ಎದುರಾಗಿದ್ದರಿಂದ ಪ್ರಧಾನಿ ಈ ಬಾರಿ ವಿದೇಶ ಪ್ರಯಾಣ ಕೈಗೊಂಡಿಲ್ಲ.
Join our WhatsApp group for latest news updates (2)
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm