ಬ್ರೇಕಿಂಗ್ ನ್ಯೂಸ್
30-03-22 12:38 pm HK Desk news ದೇಶ - ವಿದೇಶ
ಶ್ರೀನಗರ, ಮಾ 30: ಲಷ್ಕರ್-ಇ-ತೊಯ್ಬಾ/ರೆಸಿಸ್ಟೆಂಟ್ ಫ್ರಂಟ್ ಉಗ್ರಗಾಮಿ ಸಂಘಟನೆಗಳ ಇಬ್ಬರು ಉಗ್ರಗಾಮಿಗಳು ಬುಧವಾರ ನಸುಕಿನ ಜಾವ ಶ್ರೀನಗರದ ರೈನವರಿ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿದ್ದಾರೆ.
ಹತ್ಯೆಗೀಡಾದ ಇಬ್ಬರು ಉಗ್ರರು ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಇನ್ಸ್ ಪೆಕ್ಟರ್ ಜನರಲ್ ತಿಳಿಸಿದ್ದಾರೆ.
ಸ್ಥಳದಿಂದ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ಉಗ್ರರಲ್ಲಿ ಓರ್ವ ರಯೀಸ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು ಈತ ಈ ಹಿಂದೆ ಪತ್ರಕರ್ತನಾಗಿದ್ದು ಆನ್ ಲೈನ್ ನ್ಯೂಸ್ ಪೋರ್ಟಲ್ ವ್ಯಾಲಿ ನ್ಯೂಸ್ ಸರ್ವಿಸ್ ಎಂಬುದನ್ನು ಅನಂತ್ ನಾಗ್ ನಲ್ಲಿ ನಡೆಸುತ್ತಿದ್ದ. 2021ರಲ್ಲಿ ಕಳೆದ ವರ್ಷ ಆತನನ್ನು ಉಗ್ರ ಎಂದು ಘೋಷಣೆ ಮಾಡಲಾಗಿತ್ತು. ಈತನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಇನ್ನೊಬ್ಬ ಉಗ್ರನನ್ನು ಬಿಜ್ಬೆಹರದ ಹಿಲಾಲ್ ಅಹ್ ರಾ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
Security forces neutralised two terrorists during an encounter in the Rainawari area of Srinagar on early Wednesday morning. Jammu and Kashmir police said that one of the terrorists, identified as Rayees Ahmad Bhat, was a former journalist who ran an online news portal ‘Valley News Service’ in Anantnag. Bhat joined the terrorist ranks of Lashkar-e-Taiba in August last year and was categorised as 'C' in the terrorists’ list of J&K police.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm