ಬ್ರೇಕಿಂಗ್ ನ್ಯೂಸ್
03-04-22 12:06 pm HK Desk news ದೇಶ - ವಿದೇಶ
ಕೊಲಂಬೋ, ಎ.3: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ, ದಂಗೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರಕಾರ ಸಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧ ಹೇರಿದೆ. ವಾರಾಂತ್ಯದಲ್ಲಿ ದೇಶಾದ್ಯಂತ ಕರ್ಫ್ಯೂ ವಿಧಿಸಿ, ಜನರ ಪ್ರತಿಭಟನೆಯನ್ನು ನಿಯಂತ್ರಿಸಲು ಮುಂದಾಗಿರುವ ಮಧ್ಯೆಯೇ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ದೇಶದ ಹಲವು ಕಡೆಗಳಲ್ಲಿ ಜನರು ದಂಗೆಯೇಳುವ ಲಕ್ಷಣ ಕಂಡುಬರುತ್ತಿದ್ದಂತೆ ತುರ್ತು ಪರಿಸ್ಥಿತಿ ಹೇರಿ ದೇಶಾದ್ಯಂತ ಕರ್ಫ್ಯೂ ಹೇರಲಾಗಿತ್ತು. ಆಮೂಲಕ ಜನರು ಬೀದಿಗೆ ಇಳಿಯದಂತೆ ಪೊಲೀಸರ ಮೂಲಕ ಹತ್ತಿಕ್ಕುವ ಯತ್ನ ಮಾಡಲಾಗಿದೆ. ಭಾನುವಾರ ಸಾಮಾಜಿಕ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಿದ್ದು, ಟ್ವಿಟರ್, ಫೇಸ್ಬುಕ್, ವಾಟ್ಸಪ್, ಇನ್ ಸ್ಟಾಗ್ರಾಮ್ ಸೇರಿದಂತೆ ಎಲ್ಲ ರೀತಿಯ ಜಾಲತಾಣಗಳು ಭಾನುವಾರ ಸ್ಥಗಿತಗೊಂಡಿದೆ.

ಆಹಾರ, ಇನ್ನಿತರ ಸಾಮಗ್ರಿಗಳ ಕೊರತೆ ಎದುರಾಗಿರುವುದರಿಂದ ದೇಶಾದ್ಯಂತ ಜನರು ದಂಗೆಯೇಳಲು ಮುಂದಾಗಿದ್ದಾರೆ. ಹೀಗಾಗಿ ಸೋಮವಾರದ ವರೆಗೂ ದೇಶದಲ್ಲಿ ಕರ್ಫ್ಯೂ ಹೇರಿದ್ದು ಪೊಲೀಸರು ಬೀದಿಗೆ ಇಳಿದಿದ್ದಾರೆ. ಪ್ರತಿಭಟನೆ ನಡೆಸುವ ಮಂದಿಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಎಲ್ಲ ರೀತಿಯ ಅಂಗಡಿ, ವಹಿವಾಟು ಬಂದ್ ಆಗಿದ್ದು, ಜನರು ಮನೆಯಿಂದ ಹೊರಬರದಂತೆ ಪೊಲೀಸರು ತಡೆಯುತ್ತಿದ್ದಾರೆ.
President Gotabaya Rajapaksa issued a notice prohibiting anyone from being on any public road, in a park, on trains, or on the seashore, unless they have written permission from the authorities.The curfew began at dusk on Saturday.The social media sites blocked include Facebook, Twitter andInstagram.WhatsApp is also down, and mobile phone users received a message saying this was "as directed by the Telecommunications Regulatory Commission".
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm