ಬ್ರೇಕಿಂಗ್ ನ್ಯೂಸ್
03-04-22 12:06 pm HK Desk news ದೇಶ - ವಿದೇಶ
ಕೊಲಂಬೋ, ಎ.3: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ, ದಂಗೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರಕಾರ ಸಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧ ಹೇರಿದೆ. ವಾರಾಂತ್ಯದಲ್ಲಿ ದೇಶಾದ್ಯಂತ ಕರ್ಫ್ಯೂ ವಿಧಿಸಿ, ಜನರ ಪ್ರತಿಭಟನೆಯನ್ನು ನಿಯಂತ್ರಿಸಲು ಮುಂದಾಗಿರುವ ಮಧ್ಯೆಯೇ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ದೇಶದ ಹಲವು ಕಡೆಗಳಲ್ಲಿ ಜನರು ದಂಗೆಯೇಳುವ ಲಕ್ಷಣ ಕಂಡುಬರುತ್ತಿದ್ದಂತೆ ತುರ್ತು ಪರಿಸ್ಥಿತಿ ಹೇರಿ ದೇಶಾದ್ಯಂತ ಕರ್ಫ್ಯೂ ಹೇರಲಾಗಿತ್ತು. ಆಮೂಲಕ ಜನರು ಬೀದಿಗೆ ಇಳಿಯದಂತೆ ಪೊಲೀಸರ ಮೂಲಕ ಹತ್ತಿಕ್ಕುವ ಯತ್ನ ಮಾಡಲಾಗಿದೆ. ಭಾನುವಾರ ಸಾಮಾಜಿಕ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಿದ್ದು, ಟ್ವಿಟರ್, ಫೇಸ್ಬುಕ್, ವಾಟ್ಸಪ್, ಇನ್ ಸ್ಟಾಗ್ರಾಮ್ ಸೇರಿದಂತೆ ಎಲ್ಲ ರೀತಿಯ ಜಾಲತಾಣಗಳು ಭಾನುವಾರ ಸ್ಥಗಿತಗೊಂಡಿದೆ.
ಆಹಾರ, ಇನ್ನಿತರ ಸಾಮಗ್ರಿಗಳ ಕೊರತೆ ಎದುರಾಗಿರುವುದರಿಂದ ದೇಶಾದ್ಯಂತ ಜನರು ದಂಗೆಯೇಳಲು ಮುಂದಾಗಿದ್ದಾರೆ. ಹೀಗಾಗಿ ಸೋಮವಾರದ ವರೆಗೂ ದೇಶದಲ್ಲಿ ಕರ್ಫ್ಯೂ ಹೇರಿದ್ದು ಪೊಲೀಸರು ಬೀದಿಗೆ ಇಳಿದಿದ್ದಾರೆ. ಪ್ರತಿಭಟನೆ ನಡೆಸುವ ಮಂದಿಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಎಲ್ಲ ರೀತಿಯ ಅಂಗಡಿ, ವಹಿವಾಟು ಬಂದ್ ಆಗಿದ್ದು, ಜನರು ಮನೆಯಿಂದ ಹೊರಬರದಂತೆ ಪೊಲೀಸರು ತಡೆಯುತ್ತಿದ್ದಾರೆ.
President Gotabaya Rajapaksa issued a notice prohibiting anyone from being on any public road, in a park, on trains, or on the seashore, unless they have written permission from the authorities.The curfew began at dusk on Saturday.The social media sites blocked include Facebook, Twitter andInstagram.WhatsApp is also down, and mobile phone users received a message saying this was "as directed by the Telecommunications Regulatory Commission".
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm