ಬ್ರೇಕಿಂಗ್ ನ್ಯೂಸ್
23-09-20 02:28 pm Headline Karnataka News Network ದೇಶ - ವಿದೇಶ
ಥಾಣೆ, ಸೆಪ್ಚಂಬರ್ 23: ಮಹಾರಾಷ್ಟ್ರದ ಭಿವಂಡಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿರುವ ಕಟ್ಟಡ ಕುಸಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೇರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸಾವನ್ನಪ್ಪಿದವರ ಪೈಕಿ ಮೂವರು ಮಕ್ಕಳು ಸೇರಿದಂತೆ 15 ವರ್ಷ ವಯಸ್ಸಿನ ಹದಿನೈದು ಮಕ್ಕಳು ಇದ್ದಾರೆ. ಸುರಿಯುವ ಮಳೆಯ ನಡುವೆಯೇ ಇಡೀ ರಾತ್ರಿ ರಕ್ಷಣಾ ಕಾರ್ಯ ಮುಂದುವರಿದಿದೆ. ಇಲ್ಲಿಯವರೆಗೂ ಕಟ್ಟಡದ ಅವಶೇಷಗಳಡಿಯಿಂದ 25 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಭಿವಂಡಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದ ಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

43 ವರ್ಷದಷ್ಟು ಹಳೆಯದಾಗಿರುವ ಮೂರು ಅಂತಸ್ತಿನ ಕಟ್ಟಡ ಸೋಮವಾರ ಮುಂಜಾನೆ 3:40ರ ಸುಮಾರಿಗೆ ಕುಸಿದುಬಿದ್ದಿತ್ತು.
Join our WhatsApp group for latest news updates (2)
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm