ಬ್ರೇಕಿಂಗ್ ನ್ಯೂಸ್
23-09-20 02:28 pm Headline Karnataka News Network ದೇಶ - ವಿದೇಶ
ಥಾಣೆ, ಸೆಪ್ಚಂಬರ್ 23: ಮಹಾರಾಷ್ಟ್ರದ ಭಿವಂಡಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿರುವ ಕಟ್ಟಡ ಕುಸಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೇರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸಾವನ್ನಪ್ಪಿದವರ ಪೈಕಿ ಮೂವರು ಮಕ್ಕಳು ಸೇರಿದಂತೆ 15 ವರ್ಷ ವಯಸ್ಸಿನ ಹದಿನೈದು ಮಕ್ಕಳು ಇದ್ದಾರೆ. ಸುರಿಯುವ ಮಳೆಯ ನಡುವೆಯೇ ಇಡೀ ರಾತ್ರಿ ರಕ್ಷಣಾ ಕಾರ್ಯ ಮುಂದುವರಿದಿದೆ. ಇಲ್ಲಿಯವರೆಗೂ ಕಟ್ಟಡದ ಅವಶೇಷಗಳಡಿಯಿಂದ 25 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಭಿವಂಡಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದ ಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
43 ವರ್ಷದಷ್ಟು ಹಳೆಯದಾಗಿರುವ ಮೂರು ಅಂತಸ್ತಿನ ಕಟ್ಟಡ ಸೋಮವಾರ ಮುಂಜಾನೆ 3:40ರ ಸುಮಾರಿಗೆ ಕುಸಿದುಬಿದ್ದಿತ್ತು.
Join our WhatsApp group for latest news updates (2)
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 04:25 pm
HK News Desk
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm