ಬ್ರೇಕಿಂಗ್ ನ್ಯೂಸ್
23-09-20 02:28 pm Headline Karnataka News Network ದೇಶ - ವಿದೇಶ
ಥಾಣೆ, ಸೆಪ್ಚಂಬರ್ 23: ಮಹಾರಾಷ್ಟ್ರದ ಭಿವಂಡಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿರುವ ಕಟ್ಟಡ ಕುಸಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೇರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸಾವನ್ನಪ್ಪಿದವರ ಪೈಕಿ ಮೂವರು ಮಕ್ಕಳು ಸೇರಿದಂತೆ 15 ವರ್ಷ ವಯಸ್ಸಿನ ಹದಿನೈದು ಮಕ್ಕಳು ಇದ್ದಾರೆ. ಸುರಿಯುವ ಮಳೆಯ ನಡುವೆಯೇ ಇಡೀ ರಾತ್ರಿ ರಕ್ಷಣಾ ಕಾರ್ಯ ಮುಂದುವರಿದಿದೆ. ಇಲ್ಲಿಯವರೆಗೂ ಕಟ್ಟಡದ ಅವಶೇಷಗಳಡಿಯಿಂದ 25 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಭಿವಂಡಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದ ಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

43 ವರ್ಷದಷ್ಟು ಹಳೆಯದಾಗಿರುವ ಮೂರು ಅಂತಸ್ತಿನ ಕಟ್ಟಡ ಸೋಮವಾರ ಮುಂಜಾನೆ 3:40ರ ಸುಮಾರಿಗೆ ಕುಸಿದುಬಿದ್ದಿತ್ತು.
Join our WhatsApp group for latest news updates (2)
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm