ಬ್ರೇಕಿಂಗ್ ನ್ಯೂಸ್
23-09-20 08:28 pm Headline Karnataka News Network ದೇಶ - ವಿದೇಶ
ಪ್ಯಾರಿಸ್, ಸೆಪ್ಟೆಂಬರ್ 23: ಪ್ಯಾರಿಸ್ನಲ್ಲಿರುವ ಪ್ರಖ್ಯಾತ ಐಫೆಲ್ ಟವರ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಅಲ್ಲಿದ್ದ ಜನರನ್ನು ಸ್ಥಳಾಂತರ ಮಾಡಲಾಗಿದೆ.
ಫ್ರಾನ್ಸ್ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ಐಫೆಲ್ ಟವರ್ ಇರುವ ಪ್ರದೇಶದಲ್ಲಿ ಜನರು ಬರದಂತೆ ತಡೆಯಲು ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬುಧವಾರ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಐಫೆಲ್ ಟವರ್ ಬಳಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.ಸ್ಥಳದ ಸುತ್ತ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಆಗಮಿಸಿದ್ದು, ಶೋಧ ಕಾರ್ಯಾಚಣೆ ನಡೆಸುತ್ತಿದೆ.
ಪ್ಯಾರಿಸ್ ಲ್ಯಾಂಡ್ ಮಾರ್ಕ್ಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಮುಚ್ಚಲಾಗಿದ್ದು, ಜನರು ಆಗಮಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ.
ಬಾಂಬ್ ಬೆದರಿಕೆ ಇದೇ ಮೊದಲೇನಲ್ಲ. ಈ ಹಿಂದೆಯು ಕರೆಗಳು ಬಂದಿದ್ದು, ಹುಸಿ ಕರೆಗಳಾಗಿವೆ. ಆದರೂ ಸುರಕ್ಷತಾ ದೃಷ್ಟಿಯಿಂದ ಕರೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.
ಬಾಂಬ್ ಬೆದರಿಕೆ ಹಿನ್ನೆಲೆ ಮುಂದಿನ ಆದೇಶದವರೆಗೂ ಸದ್ಯ ಐಫೆಲ್ ಟವರ್ ವೀಕ್ಷಣೆಯನ್ನು ರದ್ದು ಮಾಡಲಾಗಿದೆ. ಸುತ್ತಲಿನ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕರೆ ಎಲ್ಲಿಂದ ಬಂತು ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm