ಬ್ರೇಕಿಂಗ್ ನ್ಯೂಸ್
02-08-20 04:47 pm Headline Karnataka News Network ದೇಶ - ವಿದೇಶ
ನವದೆಹಲಿ: ಬೇಕಾಬಿಟ್ಟಿಯಾಗಿ ಪಿಪಿಇ ಕಿಟ್ ಎಸೆದಿದ್ದ ಕೊರೊನಾ ಸೋಂಕಿತನ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಪಾಠ ಕಲಿಸಲಾಗಿದೆ.
ದಕ್ಷಿಣ ದೆಹಲಿಯ ಸಿ.ಆರ್.ಪಾರ್ಕ್ ಬಳಿ ಘಟನೆ ನಡೆದಿದ್ದು, ಸೋಂಕಿತನ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತ ಗುಣಮುಖವಾದ ತಕ್ಷಣ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ಸಂಗೀತ ಸಂಯೋಜಕ ಶಾಂತನು ಮೊಯಿತ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿಡಿಯೋ ಆಧರಿಸಿ ಪೊಲೀಸರು ಎಚ್ಚೆತ್ತುಕೊಂಡು ಪ್ರಕರಣ ದಾಖಲಿಸಿದ್ದಾರೆ.
This is a video of a house in C.R.Park Delhi, A 98 with likely COVID patients disposing there PPE kits in the gully behind ...this is hazardous and dangerous. Many senior citizens live here and r petrified. Authorities please look into this urgently 🙏🙏 @AtishiAAP pic.twitter.com/lub7QVMC8G
— Shantanu Moitra (@ShantanuMoitra) July 30, 2020
ಸೋಂಕಿತನ ಮನೆಯ ಸುತ್ತ ಹಲವು ವೃದ್ಧರಿದ್ದಾರೆ. ಕೊರೊನಾ ಸೋಂಕಿತರು ಈ ರೀತಿ ಪಿಪಿಇ ಕಿಟ್ ರಸ್ತೆಗೆ ಎಸೆದರೆ ಏನು ಗತಿ ಎಂದು ಜಾಲತಾಣಗಳಲ್ಲಿ ಪ್ರಶ್ನಿಸಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕಲ್ಕಾಜಿ ಎಎಪಿ ಶಾಸಕ ಅತಿಶಿ ಮರ್ಲೆನಾ ಅವರಿಗೆ ಟ್ಯಾಗ್ ಮಾಡಿ ಮೊಯಿತ್ರಾ ಟ್ವೀಟ್ ಮಾಡಿದ್ದರು. ಈ ಗಲ್ಲಿಯಲ್ಲಿ ಯಾರೋ ಪಿಪಿಇ ಕಿಟ್ ಎಸೆದಿದ್ದಾರೆ. ಇದು ಬಹುಶಃ ಕೊರೊನಾ ಸೋಂಕಿತರ ಪಿಪಿಇ ಕಿಟ್ ಇರಬಹುದು. ಇದು ತುಂಬಾ ಅಪಾಯಕಾರಿ. ಈ ಭಾಗದಲ್ಲಿ ತುಂಬಾ ಜನ ಹಿರಿಯ ನಾಗರಿಕರಿದ್ದಾರೆ. ಅಧಿಕಾರಿಗಳು ತುರ್ತಾಗಿ ಇದನ್ನು ಗಮನಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಈ ಕುರಿತು ತನಿಖೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಸೋಂಕಿತ ಗುಣಮುಖವಾಗುತ್ತಿದ್ದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm