ಬ್ರೇಕಿಂಗ್ ನ್ಯೂಸ್
23-04-22 12:27 pm HK Desk news ದೇಶ - ವಿದೇಶ
ನವದೆಹಲಿ, ಎ.23: ದೇಶಾದ್ಯಂತ ಹಲಾಲ್ ಉತ್ಪನ್ನಗಳನ್ನು ನಿಷೇಧಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ದೇಶದಲ್ಲಿ 15% ಮಾತ್ರ ಇರುವ ಮುಸ್ಲಿಂ ಅಲ್ಪಸಂಖ್ಯಾತರಿಗೆ ಹಲಾಲ್ ಆಹಾರ ಬೇಕು ಎಂಬ ಕಾರಣಕ್ಕೆ 85 ಶೇಕಡಾ ಇರುವ ಇತರ ಬಹುಸಂಖ್ಯಾತರ ಮೇಲೆ ಹಲಾಲ್ ಉತ್ಪನ್ನಗಳನ್ನು ಹೇರಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ವಕೀಲ ವಿಭೋರ್ ಆನಂದ್ ಎಂಬವರು ಹಲಾಲ್ ಉತ್ಪನ್ನಗಳನ್ನು ಹಾಗೂ ಹಲಾಲ್ ಪ್ರಮಾಣೀಕರಣವನ್ನು ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಲಾಲ್ ಉತ್ಪನ್ನಗಳನ್ನು ಮಾರಾಟ ಮಾಡುವುದು ಸಂವಿಧಾನದ 14 ಹಾಗೂ 21ನೇ ವಿಧಿಯ ಉಲ್ಲಂಘನೆಯಾಗಿದೆ.

ದೇಶದಲ್ಲಿ 1974 ರಲ್ಲಿ ಹಲಾಲ್ ಪ್ರಮಾಣೀಕರಣ ವ್ಯವಸ್ಥೆ ಆರಂಭವಾಗಿದ್ದು, ಮೊದಲಿಗೆ ಇದು ಮಾಂಸದ ಉತ್ಪನ್ನಗಳಿಗೆ ಸೀಮಿತವಾಗಿತ್ತು. ಈಗ ಫಾರ್ಮಾಸ್ಯುಟಿಕಲ್ಸ್, ಕ್ಯಾಸ್ಮೆಟಿಕ್ಸ್, ಆರೋಗ್ಯ ಉತ್ಪನ್ನಗಳು, ವೈದ್ಯಕೀಯ ಉಪಕರಣಗಳಿಗೂ ಪ್ರಮಾಣೀಕರಣ ನೀಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
A plea has been moved in the Supreme Court seeking a nation-wide ban on Halal certified products and also withdrawal of Halal certification.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 05:36 pm
HK News Staffer
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm