ಬ್ರೇಕಿಂಗ್ ನ್ಯೂಸ್
23-04-22 12:27 pm HK Desk news ದೇಶ - ವಿದೇಶ
ನವದೆಹಲಿ, ಎ.23: ದೇಶಾದ್ಯಂತ ಹಲಾಲ್ ಉತ್ಪನ್ನಗಳನ್ನು ನಿಷೇಧಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ದೇಶದಲ್ಲಿ 15% ಮಾತ್ರ ಇರುವ ಮುಸ್ಲಿಂ ಅಲ್ಪಸಂಖ್ಯಾತರಿಗೆ ಹಲಾಲ್ ಆಹಾರ ಬೇಕು ಎಂಬ ಕಾರಣಕ್ಕೆ 85 ಶೇಕಡಾ ಇರುವ ಇತರ ಬಹುಸಂಖ್ಯಾತರ ಮೇಲೆ ಹಲಾಲ್ ಉತ್ಪನ್ನಗಳನ್ನು ಹೇರಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ವಕೀಲ ವಿಭೋರ್ ಆನಂದ್ ಎಂಬವರು ಹಲಾಲ್ ಉತ್ಪನ್ನಗಳನ್ನು ಹಾಗೂ ಹಲಾಲ್ ಪ್ರಮಾಣೀಕರಣವನ್ನು ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಲಾಲ್ ಉತ್ಪನ್ನಗಳನ್ನು ಮಾರಾಟ ಮಾಡುವುದು ಸಂವಿಧಾನದ 14 ಹಾಗೂ 21ನೇ ವಿಧಿಯ ಉಲ್ಲಂಘನೆಯಾಗಿದೆ.

ದೇಶದಲ್ಲಿ 1974 ರಲ್ಲಿ ಹಲಾಲ್ ಪ್ರಮಾಣೀಕರಣ ವ್ಯವಸ್ಥೆ ಆರಂಭವಾಗಿದ್ದು, ಮೊದಲಿಗೆ ಇದು ಮಾಂಸದ ಉತ್ಪನ್ನಗಳಿಗೆ ಸೀಮಿತವಾಗಿತ್ತು. ಈಗ ಫಾರ್ಮಾಸ್ಯುಟಿಕಲ್ಸ್, ಕ್ಯಾಸ್ಮೆಟಿಕ್ಸ್, ಆರೋಗ್ಯ ಉತ್ಪನ್ನಗಳು, ವೈದ್ಯಕೀಯ ಉಪಕರಣಗಳಿಗೂ ಪ್ರಮಾಣೀಕರಣ ನೀಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
A plea has been moved in the Supreme Court seeking a nation-wide ban on Halal certified products and also withdrawal of Halal certification.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm