ಬ್ರೇಕಿಂಗ್ ನ್ಯೂಸ್
24-09-20 05:00 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟಂಬರ್ 24: ಮುಂಬೈ ಪೊಲೀಸರು ಬಾಲಿವುಡ್ ಡ್ರಗ್ ನಂಟಿನ ಹಿಂದೆ ಬಿದ್ದಿರುವಾಗಲೇ ಬಾಲಿವುಡ್ ನಟಿ, ಶೆರ್ಲಿನ್ ಚೋಪ್ರಾ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಐಪಿಎಲ್ ಪಂದ್ಯಾಟದ ಬಳಿಕ ನಡೆಯುವ ಪಾರ್ಟಿಯಲ್ಲಿ ಕ್ರಿಕೆಟಿಗರ ಪತ್ನಿಯರು ಮತ್ತು ಬಾಲಿವುಡ್ ತಾರೆಯರು ಕೊಕೇನ್ ಸೇವಿಸುತ್ತಿದ್ದರು. ಈ ಬಗ್ಗೆ ಮುಂಬೈ ಪೊಲೀಸರು ಬಯಸಿದರೆ ಮಾಹಿತಿ ನೀಡಲು ರೆಡಿ ಇದ್ದೇನೆ ಎಂದಿದ್ದಾರೆ.
‘ನಾನೊಮ್ಮೆ ಕೊಲ್ಕತಾದಲ್ಲಿ ಕೆಕೆಆರ್ ತಂಡದ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ವೀಕ್ಷಣೆಗೆ ಹೋಗಿದ್ದೆ. ಕ್ರಿಕೆಟ್ ಮುಗಿದ ಬಳಿಕ ಪಾರ್ಟಿ ನಡೆದಿದ್ದು, ನನಗೂ ಆಹ್ವಾನ ನೀಡಿದ್ದರು. ಹಾಗೇ ನಾನೂ ಹೋಗಿದ್ದೆ. ಬಾಲಿವುಡ್ ತಾರೆಯರು ಮತ್ತು ಕ್ರಿಕೆಟರ್ ಗಳ ಪತ್ನಿಯರು ಕೂಡ ಪಾಲ್ಗೊಂಡಿದ್ದರು. ಆದರೆ ಅಲ್ಲಿ ಹೋಗಿದ್ದ ನನಗೆ ಶಾಕ್ ಆಗಿತ್ತು. ಪಾರ್ಟಿಯಲ್ಲಿ ಕುಣಿದು ದಣಿದ ಬಳಿಕ ನಾನು ಲೇಡಿಸ್ ವಾಶ್ ರೂಂ ಹೋಗಿದ್ದೆ. ಅಲ್ಲಿ ನೋಡಿದಾಗ, ಕ್ರಿಕೆಟಿಗರ ಪತ್ನಿಯರು ಕೊಕೇನ್ ಸೇವಿಸುತ್ತಿದ್ದರು. ನನ್ನತ್ತ ನೋಡಿ, ಕಿರುನಗೆ ಬೀರಿದರು. ನಾನು ಅವರತ್ತ ನಗು ಬೀರುತ್ತಲೇ ಹೊರಬಂದೆ. ನಾನೇನೋ ಸಲ್ಲದ ಜಾಗಕ್ಕೆ ಬಂದಿದ್ದೇನೋ ಅನಿಸ್ತು…’
‘ಆನಂತರವೂ ಡ್ರಗ್ ಪಾರ್ಟಿ ಜೋರಾಗಿಯೇ ನಡೆದಿತ್ತು. ಡ್ರಗ್ ಪಾರ್ಟಿಗಳು ಹಾಗೇ, ಒಂದರ ಮೇಲೊಂದು ನಡೆಯುತ್ತಿರುತ್ತೆ. ಸ್ವಲ್ಪ ಹೊತ್ತಿನ ಬಳಿಕ ಕುತೂಹಲದಿಂದ ಜಂಟ್ಸ್ ವಾಶ್ ರೂಮಿಗೆ ಹೋದೆ. ಅಲ್ಲಿನ ದೃಶ್ಯಗಳು ಬೇರೆ ತರ ಇರಲಿಲ್ಲ. ಸೇಮ್ ಆಗಿತ್ತು..’ ಎಂದು ಶರ್ಲಿನ್ ಚೋಪ್ರಾ ಬಾಂಬ್ ಸಿಡಿಸಿದ್ದಾಳೆ.

ಇದೇ ವೇಳೆ, ಮುಂಬೈನ ಎನ್ ಸಿಬಿ ಅಧಿಕಾರಿಗಳು ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ರಕುಲ್ ಪ್ರೀತ್ ಸಿಂಗ್, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ. ಬಾಲಿವುಡ್ ಡ್ರಗ್ ನಂಟು ಕೇಳಿ ಬರುತ್ತಿದ್ದಂತೆ ಕ್ರಿಕೆಟಿಗರಿಗೂ ಡ್ರಗ್ ನಂಟು ಇದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಯಾವುದೇ ದೃಢವಾದ ಸಾಕ್ಷ್ಯಗಳು ಸಿಕ್ಕಿರಲಿಲ್ಲ.
Join our WhatsApp group for latest news updates (2)
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm