ಬ್ರೇಕಿಂಗ್ ನ್ಯೂಸ್
24-09-20 05:50 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟಂಬರ್ 24: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ, ಖ್ಯಾತ ಕಮೆಂಟೇಟರ್ ಡೀನ್ ಜೋನ್ಸ್ ಮುಂಬೈನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಐಪಿಎಲ್ 2020 ಕ್ರಿಕೆಟ್ ಸರಣಿಯಲ್ಲಿ ಕಮೆಂಟರಿ ಗುತ್ತಿಗೆ ಪಡೆದಿದ್ದ ಡೀನ್ ಜೋನ್ಸ್ ಅದಕ್ಕಾಗಿ ಮುಂಬೈಗೆ ಬಂದಿದ್ದರು.
ಮುಂಬೈನ ಹೊಟೇಲಿನಲ್ಲಿ ಉಳಿದುಕೊಂಡಿದ್ದ ಡೀನ್ ಜೋನ್ಸ್ ಗೆ ಮಧ್ಯಾಹ್ನ 12 ಗಂಟೆಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಆಸ್ಪತ್ರೆಯಲ್ಲಿ ಡೀನ್ ಮೃತರಾಗಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಐಪಿಎಲ್ ಸರಣಿಯ ಬ್ರಾಡ್ ಕಾಸ್ಟ್ ಹೊಣೆ ಹೊತ್ತಿರುವ ಸ್ಟಾರ್ ಸ್ಪೋರ್ಟ್ಸ್, ಡೀನ್ ಜೋನ್ಸ್ ನಿಧನದ ಬಗ್ಗೆ ತೀವ್ರ ಕಂಬನಿ ಮಿಡಿದಿದೆ. ಡೀನ್ ಜೋನ್ಸ್ ಚಾಂಪಿಯನ್ ಕಮೆಂಟೇಟರ್ ಆಗಿದ್ದರು. ಅವರ ಕ್ರಿಕೆಟ್ ಕಾಮೆಂಟರಿ ಶೈಲಿ ಜಗತ್ತಿನಾದ್ಯಂತ ಇರುವ ಅಭಿಮಾನಿಗಳ ಮನಸೂರೆಗೊಳ್ಳುತ್ತಿದ್ದವು. ಕ್ರಿಕೆಟ್ ವೀಕ್ಷಕರೆಲ್ಲ ಡೀನ್ ಜೋನ್ಸ್ ಅನ್ನು ಮಿಸ್ ಮಾಡಿಕೊಳ್ಳಲಿದ್ದಾರೆ ಎಂದು ಸ್ಟಾರ್ ಸ್ಪೋರ್ಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. 1984ರಿಂದ 92ರ ನಡುವೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿದ್ದ ಡೀನ್ ಜೋನ್ಸ್, 52 ಟೆಸ್ಟ್ ಮತ್ತು 164 ಏಕದಿನ ಪಂದ್ಯಗಳನ್ನು ಆಡಿದ್ದರು.

ಡೀನ್ ಸಾವನ್ನು ನಂಬಲಾಗುತ್ತಿಲ್ಲ
ಡೀನ್ ಜೋನ್ಸ್ ಜೊತೆಗೆ ಕಮೆಂಟರಿ ಮಾಡುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ಡೀನ್ ಸಾವಿನ ಸುದ್ದಿ ಕೇಳಿ ಶಾಕ್ ಆಗಿದ್ದಾರೆ. ಅವರು ಬೆಳಗ್ಗೆ ಆರೋಗ್ಯವಾಗೇ ಇದ್ದರು. ವಿಡಿಯೋ ಕಾಲ್ ಮಾಡಿ ಅವರ ಮಕ್ಕಳ ಜೊತೆಗೆಲ್ಲ ಮಾತಾಡಿದ್ದೆ. ಅವರ ಸಾವನ್ನು ನಂಬುವುದಕ್ಕೇ ಆಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Join our WhatsApp group for latest news updates (2)
I’m deeply shocked and saddened by the demise of our fellow commentator #DeanJones He was fine in the morning. I had video call with his son two days back. Everything was fine. Everything was normal. I can’t believe this #RIP
— Irfan Pathan (@IrfanPathan) September 24, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm