ಬ್ರೇಕಿಂಗ್ ನ್ಯೂಸ್
28-04-22 10:39 pm HK Desk News ದೇಶ - ವಿದೇಶ
ಮುಂಬೈ, ಎ.28 : ಧಾರ್ಮಿಕ ಸ್ಥಳಗಳು ಮತ್ತು ಮಸೀದಿಗಳಲ್ಲಿದ್ದ ಅಕ್ರಮ ಧ್ವನಿವರ್ಧಕಗಳನ್ನು ತೆಗೆಸಿದ್ದಕ್ಕೆ ಯೋಗಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶಂಸಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ನಮ್ಮಲ್ಲಿ ಈ ಕೆಲಸ ಮಾಡಲು ಯಾವುದೇ ಯೋಗಿಗಳಿಲ್ಲ, ಇರುವುದು ಭೋಗಿಗಳು ಎಂದು ಟೀಕಿಸಿದ್ದಾರೆ.
ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಬುಧವಾರ ಧಾರ್ಮಿಕ ಸ್ಥಳಗಳಲ್ಲಿನ ಸುಮಾರು 11,000 ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಟ್ವಿಟರ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಾಜ್ ಠಾಕ್ರೆ, 'ಧಾರ್ಮಿಕ ಸ್ಥಳಗಳಿಂದ, ವಿಶೇಷವಾಗಿ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿದ್ದಕ್ಕಾಗಿ ನಾನು ಯೋಗಿ ಸರ್ಕಾರವನ್ನು ಅಭಿನಂದಿಸುತ್ತೇನೆ ಮತ್ತು ಇದಕ್ಕಾಗಿ ನಾನು ಕೃತಜ್ಞನಾಗಿರುತ್ತೇನೆ ಎಂದು ಹೇಳಿದ್ದಾರೆ.

'ದುರದೃಷ್ಟವಶಾತ್ ಮಹಾರಾಷ್ಟ್ರದಲ್ಲಿ ನಮಗೆ ಯಾವುದೇ 'ಯೋಗಿಗಳು' ಇಲ್ಲ ; ನಮ್ಮಲ್ಲಿರುವುದು 'ಭೋಗಿಗಳು' ಎಂದು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಜ್ ಠಾಕ್ರೆ, 'ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕುತ್ತೇವೆ' ಎಂದು ಘೋಷಿಸಿದ್ದರು.
Uttar Pradesh Chief Minister Yogi Adityanath has already ordered the removal of loudspeakers installed in mosques, Maharashtra's Nation Building Party President Raj Thackeray said . In addition, there are no yogis in Maharashtra, who are criticized as being bandits.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm