ಬ್ರೇಕಿಂಗ್ ನ್ಯೂಸ್
28-04-22 10:39 pm HK Desk News ದೇಶ - ವಿದೇಶ
ಮುಂಬೈ, ಎ.28 : ಧಾರ್ಮಿಕ ಸ್ಥಳಗಳು ಮತ್ತು ಮಸೀದಿಗಳಲ್ಲಿದ್ದ ಅಕ್ರಮ ಧ್ವನಿವರ್ಧಕಗಳನ್ನು ತೆಗೆಸಿದ್ದಕ್ಕೆ ಯೋಗಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶಂಸಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ನಮ್ಮಲ್ಲಿ ಈ ಕೆಲಸ ಮಾಡಲು ಯಾವುದೇ ಯೋಗಿಗಳಿಲ್ಲ, ಇರುವುದು ಭೋಗಿಗಳು ಎಂದು ಟೀಕಿಸಿದ್ದಾರೆ.
ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಬುಧವಾರ ಧಾರ್ಮಿಕ ಸ್ಥಳಗಳಲ್ಲಿನ ಸುಮಾರು 11,000 ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಟ್ವಿಟರ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಾಜ್ ಠಾಕ್ರೆ, 'ಧಾರ್ಮಿಕ ಸ್ಥಳಗಳಿಂದ, ವಿಶೇಷವಾಗಿ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿದ್ದಕ್ಕಾಗಿ ನಾನು ಯೋಗಿ ಸರ್ಕಾರವನ್ನು ಅಭಿನಂದಿಸುತ್ತೇನೆ ಮತ್ತು ಇದಕ್ಕಾಗಿ ನಾನು ಕೃತಜ್ಞನಾಗಿರುತ್ತೇನೆ ಎಂದು ಹೇಳಿದ್ದಾರೆ.

'ದುರದೃಷ್ಟವಶಾತ್ ಮಹಾರಾಷ್ಟ್ರದಲ್ಲಿ ನಮಗೆ ಯಾವುದೇ 'ಯೋಗಿಗಳು' ಇಲ್ಲ ; ನಮ್ಮಲ್ಲಿರುವುದು 'ಭೋಗಿಗಳು' ಎಂದು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಜ್ ಠಾಕ್ರೆ, 'ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕುತ್ತೇವೆ' ಎಂದು ಘೋಷಿಸಿದ್ದರು.
Uttar Pradesh Chief Minister Yogi Adityanath has already ordered the removal of loudspeakers installed in mosques, Maharashtra's Nation Building Party President Raj Thackeray said . In addition, there are no yogis in Maharashtra, who are criticized as being bandits.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm