ಬ್ರೇಕಿಂಗ್ ನ್ಯೂಸ್
24-09-20 10:35 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 24: ಕೊರೋನ ಸೋಂಕಿನಿಂದಾಗಿ ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ದೇಹಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಗುರುವಾರ ತಿಳಿಸಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರ ದೇಹಸ್ಥಿತಿ ಮತ್ತೆ ಹದಗೆಟ್ಟಿರುವುದರಿಂದ ಅವರನ್ನು ಗರಿಷ್ಠ ಜೀವರಕ್ಷಕ ವ್ಯವಸ್ಥ್ತೆಯಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ಸಹಾಯಕ ನಿರ್ದೇಶಕಿ ಡಾ.ಅನುರಾಧಾ ಭಾಸ್ಕರನ್ ಅವರು ತಿಳಿಸಿದ್ದಾರೆ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಕೊರೋನ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 13ರಂದು ಅವರಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಿಸಿದಾಗ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ, ಕೃತಕ ಉಸಿರಾಟ ವ್ಯವಸ್ಥೆಯಲ್ಲಿರಿಸಲಾಗಿತ್ತು
ಸೆಪ್ಟೆಂಬರ್ 19ರಂದು ಅವರ ಪುತ್ರ ಚರಣ್ ಅವರು ಟ್ವೀಟ್ ಮಾಡಿ, ತನ್ನ ತಂದೆ ಜೀವರಕ್ಷಕ ವ್ಯವಸ್ಥೆಯಲ್ಲಿಯೇ ಇರುವರಾದರೂ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರಿಗೆ ಬಾಯಿ ಮೂಲಕ ಆಹಾರ ನೀಡುವುದನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm