ಬ್ರೇಕಿಂಗ್ ನ್ಯೂಸ್
25-09-20 11:40 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆ.25: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಹೊಸ ಕೊರೋನ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 58 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಮಖ್ಯೆ 9,66,382ಕ್ಕೆ ಇಳಿದಿದ್ದು, ಒಟ್ಟು 46,74,988 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೋನ ವೈರಸ್ಗೆ ಬಲಿಯಾದವರ ಒಟ್ಟು ಸಂಖ್ಯೆ 91,149ಕ್ಕೇರಿದೆ.
ಗುರುವಾರ ದೇಶದಲ್ಲಿ 1141 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸತತ ಎರಡನೇ ದಿನ ಸಾವಿನ ಸಂಖ್ಯೆ 1,100ಕ್ಕಿಂತ ಅಧಿಕ ದಾಖಲಾಗಿದೆ. ಈ ಮಧ್ಯೆ ದೇಶದಲ್ಲಿ ತಪಾಸಣೆ ಸಂಖ್ಯೆ ಕಡಿಮೆಗೊಳಿಸಿರುವ ಹಿನ್ನೆಲೆಯಲ್ಲಿ ಒಟ್ಟು ಪರೀಕ್ಷೆಗಳಿಗೆ ಹೋಲಿಸಿದರೆ ಪಾಸಿಟಿವ್ ಪ್ರಕರಣಗಳ ದರ ಹೆಚ್ಚಿದೆ. ಈ ವಾರದ ಮೊದಲ ಮೂರು ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳ ಪ್ರಮಾಣ ಶೇಕಡ 9.3ರಷ್ಟಿದ್ದು, ಹಿಂದಿನ ಎರಡು ವಾರಗಳ ಕಾಲ ಇದು 8.7% ಇತ್ತು. ಇದು ದೇಶದಲ್ಲಿ ತಪಾಸಣೆ ಹೆಚ್ಚಿಸುವ ಅಗತ್ಯವನ್ನು ಎತ್ತಿ ತೋರಿಸಿದೆ.
ದೇಶದಲ್ಲಿ ಮೊದಲ ಬಾರಿಗೆ ಸೆಪ್ಟೆಂಬರ್ 17-23ರ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಪ್ರಗತಿ ದರ 0.6 ಶೇಕಡದಷ್ಟು ಕಡಿಮೆಯಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm