ಬ್ರೇಕಿಂಗ್ ನ್ಯೂಸ್
25-09-20 04:27 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: ಎಸ್.ಪಿ. ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಂಬನಿ ಮಿಡಿದಿದ್ದಾರೆ.
ಟ್ವೀಟ್ ಮಾಡಿರುವ ರಾಮನಾಥ್ ಕೋವಿಂದ್.. ಸಂಗೀತ ದಂತಕಥೆ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರನ್ನ ಕಳೆದುಕೊಳ್ಳುವ ಮೂಲಕ ಭಾರತೀಯ ಸಂಗೀತ ಕ್ಷೇತ್ರ ಅತ್ಯಂತ ಸುಮಧುರ ಧ್ವನಿಯನ್ನು ಕಳೆದುಕೊಂಡಿದೆ. ಅವರನ್ನ ಅಸಂಖ್ಯಾತ ಅಭಿಮಾನಿಗಳು ‘ಪಾಡುಮ್ ನಿಲಾ’ ಅಥವಾ ‘ಸಿಂಗಿಂಗ್ ಮೂನ್’ ಎಂದು ಕರೆಯುತ್ತಿದ್ದ ಅವರನ್ನು ಪದ್ಮಭೂಷಣ ಮತ್ತು ಅನೇಕ ರಾಷ್ಟ್ರೀಯ ಪ್ರಶಸ್ತಿಗಳು ನೀಡಿ ಗೌರವಿಸಲಾಗಿತ್ತು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ ಅಂತಾ ಟ್ವೀಟ್ ಮಾಡಿದ್ದಾರೆ.
Join our WhatsApp group for latest news updates (2)
In the passing of music legend SP Balasubrahmanyam Indian music has lost one of its most melodious voices. Called ‘Paadum Nila' or ‘Singing Moon’ by his countless fans, he was honoured with Padma Bhushan and many National Awards. Condolences to his family, friends and admirers.
— President of India (@rashtrapatibhvn) September 25, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm