ಬ್ರೇಕಿಂಗ್ ನ್ಯೂಸ್
25-09-20 05:59 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ತರಗತಿಗಳು ನವೆಂಬರ್ 1ರಿಂದಲೇ ಆರಂಭಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದ್ದು ಯುಜಿಸಿಯ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸಚಿವರೇ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯನ್ನು ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಯುಜಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ ಒಳಗೆ ಪ್ರವೇಶ ಪ್ರಕ್ರಿಯೆ ಮುಗಿಸುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಅದರಂತೆ, ಈ ಸಾಲಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನ.1ರಿಂದಲೇ ತರಗತಿ ಆರಂಭವಾಗಲಿದೆ. ಒಂದು ವೇಳೆ ಅರ್ಹ ಪರೀಕ್ಷೆಗಳ ಫಲಿತಾಂಶ ಘೋಷಣೆ ವಿಳಂಬವಾದಲ್ಲಿ ಆಯಾ ಯುನಿವರ್ಸಿಟಿಗಳ ವ್ಯಾಪ್ತಿಯಲ್ಲಿ ನ.18ರ ಒಳಗೆ ಪ್ರಕ್ರಿಯೆ ಮುಗಿಸಿ, ತರಗತಿ ಆರಂಭಿಸಬೇಕು ಎಂದು ಯುಜಿಸಿ ಮಾರ್ಗಸೂಚಿ ತಿಳಿಸಿದೆ.
ಅಲ್ಲದೆ, ನ.30ರ ಒಳಗೆ ಇತರೇ ಸೀಟುಗಳ ಪ್ರವೇಶಾತಿ ಕೂಡ ಮುಗಿಸಿರಬೇಕು. ಇನ್ನು ಪ್ರವೇಶ ಪರೀಕ್ಷೆ ಮೂಲಕವೇ ಅಡ್ಮಿಶನ್ ನಡೆಸುವ ಶಿಕ್ಷಣ ಸಂಸ್ಥೆಗಳು ಆದಷ್ಟು ಬೇಗ ಸಂಬಂಧಿತ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೆ ಫಸ್ಟ್ ಸೆಮಿಸ್ಟರ್ ಪರೀಕ್ಷೆಯನ್ನು 2021ರ ಮಾರ್ಚ್ 8- 26ರ ಅವಧಿಯಲ್ಲಿ ನಡೆಸುವಂತೆಯೂ ನಿರ್ದೇಶನ ನೀಡಿದೆ.
Join our WhatsApp group for latest news updates (2)
In view of the #COVID19 Pandemic, @ugc_india has issued guidelines on Examinations & Academic Calendar for UG & PG Students for the Session 2020-21.
— Dr. Ramesh Pokhriyal Nishank (@DrRPNishank) September 25, 2020
For more details, visit the UGC website: https://t.co/HTMOrA0jNl#UGCGuidelines pic.twitter.com/1i7xhumDk7
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm