ಬ್ರೇಕಿಂಗ್ ನ್ಯೂಸ್
25-09-20 05:59 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ತರಗತಿಗಳು ನವೆಂಬರ್ 1ರಿಂದಲೇ ಆರಂಭಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದ್ದು ಯುಜಿಸಿಯ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸಚಿವರೇ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯನ್ನು ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಯುಜಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ ಒಳಗೆ ಪ್ರವೇಶ ಪ್ರಕ್ರಿಯೆ ಮುಗಿಸುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಅದರಂತೆ, ಈ ಸಾಲಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನ.1ರಿಂದಲೇ ತರಗತಿ ಆರಂಭವಾಗಲಿದೆ. ಒಂದು ವೇಳೆ ಅರ್ಹ ಪರೀಕ್ಷೆಗಳ ಫಲಿತಾಂಶ ಘೋಷಣೆ ವಿಳಂಬವಾದಲ್ಲಿ ಆಯಾ ಯುನಿವರ್ಸಿಟಿಗಳ ವ್ಯಾಪ್ತಿಯಲ್ಲಿ ನ.18ರ ಒಳಗೆ ಪ್ರಕ್ರಿಯೆ ಮುಗಿಸಿ, ತರಗತಿ ಆರಂಭಿಸಬೇಕು ಎಂದು ಯುಜಿಸಿ ಮಾರ್ಗಸೂಚಿ ತಿಳಿಸಿದೆ.
ಅಲ್ಲದೆ, ನ.30ರ ಒಳಗೆ ಇತರೇ ಸೀಟುಗಳ ಪ್ರವೇಶಾತಿ ಕೂಡ ಮುಗಿಸಿರಬೇಕು. ಇನ್ನು ಪ್ರವೇಶ ಪರೀಕ್ಷೆ ಮೂಲಕವೇ ಅಡ್ಮಿಶನ್ ನಡೆಸುವ ಶಿಕ್ಷಣ ಸಂಸ್ಥೆಗಳು ಆದಷ್ಟು ಬೇಗ ಸಂಬಂಧಿತ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೆ ಫಸ್ಟ್ ಸೆಮಿಸ್ಟರ್ ಪರೀಕ್ಷೆಯನ್ನು 2021ರ ಮಾರ್ಚ್ 8- 26ರ ಅವಧಿಯಲ್ಲಿ ನಡೆಸುವಂತೆಯೂ ನಿರ್ದೇಶನ ನೀಡಿದೆ.
Join our WhatsApp group for latest news updates (2)
In view of the #COVID19 Pandemic, @ugc_india has issued guidelines on Examinations & Academic Calendar for UG & PG Students for the Session 2020-21.
— Dr. Ramesh Pokhriyal Nishank (@DrRPNishank) September 25, 2020
For more details, visit the UGC website: https://t.co/HTMOrA0jNl#UGCGuidelines pic.twitter.com/1i7xhumDk7
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm