ಬ್ರೇಕಿಂಗ್ ನ್ಯೂಸ್
12-05-22 10:59 pm HK Desk News ದೇಶ - ವಿದೇಶ
ಕೊಲಂಬೋ, ಮೇ 12 : ಅರಾಜಕತೆ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ದೇಶ ಶ್ರೀಲಂಕಾದಲ್ಲಿ ಹೊಸ ಪ್ರಧಾನಿಯಾಗಿ ಹಿರಿಯ ಶಾಸಕ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕರಿಸಿದ್ದಾರೆ.
ಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸ ಅವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ದೇಶಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ನೂತನ ಪ್ರಧಾನಿಯ ಪ್ರಮಾಣ ವಚನ ಮಹತ್ವದ ಹೆಜ್ಜೆಯಾಗಿದೆ.
ಸರ್ಕಾರ ವಿರೋಧಿ ಪ್ರತಿಭಟನಾಕಾರರು ಮತ್ತು ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸ ಬೆಂಬಲಿಗರು ನಡೆಸಿದ ಹಿಂಸಾತ್ಮಕ ದಾಳಿಯ ನಂತರ ಮಹಿಂದಾ ರಾಜಪಕ್ಸೆ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಧಾನಿ ರಾಜೀನಾಮೆಯಿಂದ ಕ್ಯಾಬಿನೆಟ್ ವಿಸರ್ಜನೆಗೊಂಡಿತ್ತು.
ಪ್ರತಿಭಟನಾಕಾರರ ಹಿಂಸಾಚಾರದಿಂದ ಮಹಿಂದಾ ರಾಜಪಕ್ಸ ರಾಜಧಾನಿ ಕೊಲಂಬೋದಿಂದ ಓಡಿ ಹೋಗಿದ್ದು ದೇಶದ ಪೂರ್ವ ಕರಾವಳಿಯಲ್ಲಿರುವ ಟ್ರಿಂಕೋಮಲಿ ನೌಕಾನೆಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಅಧ್ಯಕ್ಷರ ಕುಟುಂಬದ ಹೊರತಾದ ಹಿರಿಯ ಶಾಸಕ ವಿಕ್ರಮಸಿಂಘೆ ಅವರ ಆಯ್ಕೆ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಲಂಕಾದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸುವ ಮತ್ತು ಅಂತರಾಷ್ಟ್ರೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಪ್ರಯತ್ನವಾಗಿ ನಡೆದಿದೆ.
Longtime lawmaker Ranil Wickremesinghe was sworn in as Sri Lanka’s new prime minister by President Gotabaya Rajapaksa who had pledged to form a new government to end political instability while defying calls to step down for his role in the crisis. His appointment came after opposition leader Sajith Premadasa had written to the president to say he is willing to lead an interim government under certain conditions.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm