ಬ್ರೇಕಿಂಗ್ ನ್ಯೂಸ್
13-05-22 02:49 pm HK Desk News ದೇಶ - ವಿದೇಶ
ನವದೆಹಲಿ, ಮೇ 13: ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕೆಂಬ ಕೂಗಿನ ಮಧ್ಯೆಯೇ ಮಹತ್ವದ ಬದಲಾವಣೆಗೆ ಕೇಂದ್ರ ನಾಯಕತ್ವ ಮುಂದಾಗಿದೆ ಎನ್ನುವ ಮಾಹಿತಿಗಳಿವೆ. ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕುವ ಸಲುವಾಗಿ ಒಂದು ಕುಟುಂಬ, ಒಂದೇ ಟಿಕೆಟ್ ಎನ್ನುವ ಹೊಸ ನೀತಿಯನ್ನು ಪಕ್ಷದಲ್ಲಿ ಕಡ್ಡಾಯಗೊಳಿಸಲು ನಿಯಮ ತರುವ ಬಗ್ಗೆ ಸುಳಿವು ನೀಡಲಾಗಿದೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸುಳಿವನ್ನು ಹಿರಿಯ ನಾಯಕ ಅಜಯ್ ಮಾಕನ್ ನೀಡಿದ್ದಾರೆ. ಪಕ್ಷದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಕಾರ್ಯಕರ್ತನಾಗಿ ಕೆಲಸ ಮಾಡದ ಹೊರತು ನಾಯಕರ ಹತ್ತಿರದ ಸಂಬಂಧಿಗಳಿಗೆ ಟಿಕೆಟ್ ನೀಡುವಂತಿಲ್ಲ ಎಂಬ ನಿಮಯ ತರುವ ಬಗ್ಗೆ ಚಿಂತನೆ ಇದೆ. ಯಾವುದೇ ವ್ಯಕ್ತಿ ನಿರಂತರವಾಗಿ ಒಂದು ಹುದ್ದೆಯಲ್ಲಿದ್ದರೆ, ಅಂಥವರನ್ನು ಹುದ್ದೆಯಿಂದ ಇಳಿಸಲಾಗುವುದು. ಆತ ಮೂರು ವರ್ಷಗಳ ವರೆಗೆ ಹುದ್ದೆ ಇಲ್ಲದೆ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯಬೇಕು. ಆನಂತರ ಮತ್ತೆ ಹಳೆಯ ಹುದ್ದೆಗೆ ಮರಳಲು ಅವಕಾಶ ಇರುತ್ತದೆ ಎಂದು ಅಜಯ್ ಮಾಕನ್ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿರಿಸಿ ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಚಿಂತನಾ ಶಿಬಿರ ನಡೆಸಲಾಗುತ್ತಿದೆ. ರಾಷ್ಟ್ರ ಮಟ್ಟದ ನಾಯಕರು, ಚಿಂತಕರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿಯ ಧ್ರುವೀಕರಣ ರಾಜಕೀಯಕ್ಕೆ ಪ್ರತಿಯಾಗಿ ನೀತಿ ರೂಪಿಸುವ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಇದಕ್ಕಾಗಿ ಶಿಬಿರವನ್ನು ನವ್ ಸಂಕಲ್ಪ್ ಚಿಂತನ್ ಶಿಬಿರ್ ಎಂದು ಹೆಸರಿಸಲಾಗಿದೆ. ಮೇ 13ರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶಿಬಿರಕ್ಕೆ ಚಾಲನೆ ನೀಡಿ, ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಶಿಬಿರದಲ್ಲಿ ಮಹತ್ವದ ಆರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ರಾಜಕೀಯ, ಸಂಘಟನೆ, ಆರ್ಥಿಕ ನೀತಿ, ಕೃಷಿ, ಯುವ ಜನಾಂಗ ಮತ್ತು ಸಾಮಾಜಿಕ ಕಲ್ಯಾಣ ಈ ವಿಚಾರಗಳ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ.
Senior Congress leader Ajay Maken said there would be big organisational changes in the party after the three-day brainstorming session - Chintan Shivir, which will be held in Rajashthan's Udhaipur.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm