ಬ್ರೇಕಿಂಗ್ ನ್ಯೂಸ್
26-09-20 11:04 am Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 26: ಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ ತಿರುವಳ್ಳೂರು ಜಿಲ್ಲೆಯ ತಮಾರೈಪಕ್ಕಂ ಗ್ರಾಮದಲ್ಲಿರುವ ಅವರ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ಎಸ್ ಪಿಬಿ ಅಂತ್ಯಕ್ರಿಯೆ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ. ಈ ನಿಟ್ಟಿನಲ್ಲಿ ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದ್ರಾಬಾದ್ ನಿಂದ ಪುರೋಹಿತರ ತಂಡ ಹೊರಟಿದೆ. ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಪಾರ್ಥಿವ ಶರೀರ ಹೂಳಲಾಗತ್ತೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ.

ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದು, ತಮಿಳುನಾಡು ಸರ್ಕಾರದಿಂದ ಎಸ್ ಪಿಬಿಗೆ ಪೊಲೀಸ್ ಗೌರವ ಸಲ್ಲಿಸಲಾಗುತ್ತದೆ.
ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಅಂತಿಮ ಗೌರವ ಸಲ್ಲಿಸಲು ಆಂಧ್ರದ ಜಲ ಸಂಪನ್ಮೂಲ ಅನಿಲ್ ಕುಮಾರ್ ಆಗಮಿಸಲಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm