ಬ್ರೇಕಿಂಗ್ ನ್ಯೂಸ್
03-08-20 05:36 am Headline Karnataka News Network ದೇಶ - ವಿದೇಶ
ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 3ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ರಕ್ಷಾ ಬಂಧನಕ್ಕೆ ಶುಭಾಶಯ ಕೋರಿದ್ದಾರೆ.
रक्षा बंधन के पावन पर्व पर समस्त देशवासियों को बहुत-बहुत शुभकामनाएं।
— Narendra Modi (@narendramodi) August 3, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಆಸ್ಪತ್ರೆ ಸೇರಿದ್ದಾರೆ. ಹೀಗಿದ್ದರೂ ರಕ್ಷಾ ಬಂಧನಕ್ಕೆ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
समस्त देशवासियों को रक्षाबंधन के पावन पर्व की हार्दिक शुभकामनाएँ। pic.twitter.com/OLWQgfuUvi
— Amit Shah (@AmitShah) August 3, 2020
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಟ್ವೀಟ್ ಮೂಲಕ ಶುಭಾಶಯ ಕೋರಿದ್ದು, ರಕ್ಷಾ ಬಂಧನಕ್ಕೆ ಶುಭಾಶಯಗಳು! ರಾಖಿ ಎಂಬುದು ಪ್ರೀತಿ ಮತ್ತು ನಂಬಿಕೆಯ ಪವಿತ್ರ ದಾರವಾಗಿದ್ದು, ಸಹೋದರಿಯರನ್ನು ಸಹೋದರರೊಂದಿಗೆ ವಿಶೇಷ ಬಂಧವನ್ನು ಬೆಸೆಯುತ್ತದೆ. ಈ ದಿನ ಮಹಿಳೆಯರ ಗೌರವ ಮತ್ತು ಘನತೆಯನ್ನು ಭದ್ರಪಡಿಸುವ ನಾವು ಬದ್ಧತೆಯನ್ನು ಪುನರುಚ್ಚರಿಸೋಣ ಎಂದಿದ್ದಾರೆ.
Greetings on Raksha Bandhan! Rakhi is the sacred thread of love and trust that connects sisters with brothers in a special bond. On this day, let us reiterate our commitment to secure the honour and dignity of women.
— President of India (@rashtrapatibhvn) August 3, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm