ಬ್ರೇಕಿಂಗ್ ನ್ಯೂಸ್
26-09-20 01:11 pm Headline Karnataka News Network ದೇಶ - ವಿದೇಶ
ಕೀವ್, ಸೆಪ್ಟಂಬರ್ 26: ಉಕ್ರೇನ್ ವಾಯುಪಡೆಯ ವಿಮಾನ, ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಪತನಗೊಂಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.
"ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ" ಎಂದು ರಕ್ಷಣಾ ಖಾತೆ ಉಪಸಚಿವ ಅಂಟೋನ್ ಜೆರೆಶ್ನೆಕೋವ್ ಪ್ರಕಟಿಸಿದ್ದಾರೆ. ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ. ಈ ಸಾರಿಗೆ ವಿಮಾನ 28 ಪ್ರಯಾಣಿಕರನ್ನು ಒಯ್ಯುತ್ತಿತ್ತು ಎನ್ನಲಾಗಿದ್ದು, ಇವರಲ್ಲಿ 21 ಮಂದಿ ಸೇನಾ ವಿದ್ಯಾರ್ಥಿಗಳು ಹಾಗೂ ಏಳು ಮಂದಿ ತಂತ್ರಜ್ಞರು.


"ಇದು ಆಘಾತಕಾರಿ ಘಟನೆ. ಅಪಘಾತಕ್ಕೆ ನಿಖರ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ" ಘಟನಾ ಸ್ಥಳಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಕ್ಸಿ ಶನಿವಾರ ಭೇಟಿ ನೀಡಲಿದ್ದಾರೆ. ಈ ದುರಂತದ ಕಾರಣ ಪತ್ತೆ ಮಾಡಲು ತನಿಖಾ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಟನೋವ್-26 ಸಾರಿಗೆ ವಿಮಾನ, ಚುಯೀವ್ ಸೇನಾ ನೆಲೆಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 8.50ಕ್ಕೆ ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು, ಒಂದು ಗಂಟೆ ಕಾಲ ಉರಿಯುತ್ತಿತ್ತು ಎಂದು ಹೇಳಲಾಗಿದೆ.
Join our WhatsApp group for latest news updates (2)
video
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm