ಬ್ರೇಕಿಂಗ್ ನ್ಯೂಸ್
16-05-22 11:32 am HK Desk News ದೇಶ - ವಿದೇಶ
ಹೈದರಾಬಾದ್, ಮೇ 16: ರಾಜ್ಯಸಭೆಗೆ ಉದ್ಯಮ ಪತಿಗಳು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಳೆದು ಅತ್ಯಲ್ಪ ಸಮಯದಲ್ಲಿ ಜಗತ್ತಿನ ಐದನೇ ಅತಿದೊಡ್ಡ ಸಿರಿವಂತ, ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರ ಪತ್ನಿಯನ್ನೂ ರಾಜ್ಯಸಭೆಗೆ ಕಳಿಸಲು ಅಖಾಡ ರೆಡಿಯಾಗಿದೆ.
ಜೂನ್ 10ರಂದು ಆಂಧ್ರಪ್ರದೇಶದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಈ ಎಲ್ಲ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಉದ್ಯಮಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಜರಾತಿನವರೇ ಆಗಿರುವ ಅದಾನಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಆಪ್ತರಾಗಿದ್ದು ಈಗಾಗಲೇ ಈ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಅಮಿತ್ ಷಾ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಜಗನ್ ರೆಡ್ಡಿ ಸಹ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸುವುದು ಖಚಿತವಾಗಿದೆ. ಆಮೂಲಕ ಗೌತಮ್ ಅದಾನಿ ಸಕ್ರಿಯ ರಾಜಕೀಯಕ್ಕೆ ಎಂಟ್ರಿಯಾಗಲಿದ್ದಾರೆ ಎನ್ನುವ ಮಾತೂ ಕೇಳಿಬರುತ್ತಿದೆ.
The Adani Group said neither Gautam Adani nor Priti Adani or any of the members of the Adani clan has any kind of interest in joining politics. The statement was issued in response to news articles claiming that Adani Group Chairman Gautam Adani or his wife Priti Adani might be nominated to Rajya Sabha.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm