ಬ್ರೇಕಿಂಗ್ ನ್ಯೂಸ್
19-05-22 04:07 pm HK Desk News ದೇಶ - ವಿದೇಶ
ನವದೆಹಲಿ, ಮೇ 19: 1988ರ ರೋಡ್ ರೇಜ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. 34 ವರ್ಷಗಳಷ್ಟು ಹಳೆಯದಾದ ರೋಡ್ ರೇಜ್ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಹೆಚ್ಚು ಗಂಭೀರ ಸ್ವರೂಪದ ಆರೋಪಗಳನ್ನು ಎದುರಿಸಬೇಕೇ ಎಂದು ನಿರ್ಧರಿಸಲು ಸುಪ್ರೀಂ ಕೋರ್ಟ್ ಈ ವರ್ಷದ ಫೆಬ್ರವರಿಯಲ್ಲಿ ಪ್ರಕರಣವನ್ನು ಮರುಪರಿಶೀಲನೆಗೆ ತೆಗೆದುಕೊಂಡಿತ್ತು.
ಸಂತ್ರಸ್ತೆಯ ಕುಟುಂಬವು ಶಿಕ್ಷೆಯ ಹೆಚ್ಚಳಕ್ಕೆ ಕೋರಿ ಮತ್ತು ಗಂಭೀರ ಅಪರಾಧಕ್ಕೆ ಶಿಕ್ಷೆಯನ್ನು ನೀಡಲು ಕೋರಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಜೈಲು ಶಿಕ್ಷೆ ವಿಧಿಸಬಾರದು ಎಂದು ಸಿಧು ಮನವಿ ಮಾಡಿದ್ದರು. ಈ ಕುರಿತು ನವಜೋತ್ ಸಿಂಗ್ ಸಿಧು ಈ ವರ್ಷದ ಮಾರ್ಚ್ನಲ್ಲಿ ಸುಪ್ರೀಂ ಕೋರ್ಟ್ಗೆ ರೋಡ್ ರೇಜ್ ಪ್ರಕರಣದಲ್ಲಿ ತಮಗೆ ಹೆಚ್ಚಿನ ಶಿಕ್ಷೆ ನೀಡಬೇಡಿ ಎಂದು ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎಂಬ ವ್ಯಕ್ತಿಗೆ "ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ" ಅಪರಾಧಕ್ಕಾಗಿ ಸಿಧುರನ್ನು ಮೇ 2018 ರಲ್ಲಿ ಸುಪ್ರೀಂ ಕೋರ್ಟ್ ತಪ್ಪಿತಸ್ಥರೆಂದು ಪರಿಗಣಿಸಿದ್ದರೂ, ಅದು ಅವರಿಗೆ ಜೈಲು ಶಿಕ್ಷೆಯನ್ನು ತಪ್ಪಿಸಿತ್ತು ಮತ್ತು ರೂ 1,000 ದಂಡವನ್ನು ವಿಧಿಸಿತ್ತು.
1988 ರಲ್ಲಿ ಪಟಿಯಾಲದ ಗುರ್ನಾಮ್ ಸಿಂಗ್ ಸಾವನ್ನಪ್ಪಿದ ರೋಡ್ ರೇಜ್ ಪ್ರಕರಣದಲ್ಲಿ ಸಿಧು ಆರೋಪಿಯಾಗಿದ್ದರು. ಮೇ 2018 ರಲ್ಲಿ ಕೋರ್ಟ್ 1,000 ರೂಪಾಯಿ ದಂಡ ವಿಧಿಸುವ ಮೂಲಕ ಜೈಲು ಶಿಕ್ಷೆ ನೀಡದೇ ಸಿಧುಗೆ ಅವಕಾಶ ನೀಡಿತ್ತು. ಪ್ರಕರಣವು 30 ವರ್ಷಕ್ಕಿಂತ ಹಳೆಯದಾಗಿದೆ ಮತ್ತು ಆರೋಪಿಯು ಯಾವುದೇ ಆಯುಧವನ್ನು ಬಳಸಿಲ್ಲ ಎಂದು ಗಮನಿಸಿದ ಕೋರ್ಟ್ ದೋಷಮುಕ್ತಗೊಳಿಸಿತ್ತು
Will submit to the majesty of law ….
— Navjot Singh Sidhu (@sherryontopp) May 19, 2022
Congress leader Navjot Singh Sidhu was today sentenced to one year in jail in a 34-year-old road rage case by the Supreme Court, in a massive setback to the cricketer-politician just months after an election defeat.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm