ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.
ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm