ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.
ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 03:20 pm
Mangalore Correspondent
Mangalore Rain, Compound Wall Collapsed Video...
15-06-25 12:12 pm
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm