ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.

ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
03-03-26 08:37 pm
HK News Staffer
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm