ಬ್ರೇಕಿಂಗ್ ನ್ಯೂಸ್
04-06-22 12:45 pm Udupi Correspondent ಸಿನಿಮಾ
ಉಡುಪಿ, ಜೂನ್ 4 : ಸಿನಿಮಾ ಶೈಲಿಯಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಎಂಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದಂತೆ ತಲೆಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ಎಂಬವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ತಂಡ ಬಲೆ ಬೀಸಿದೆ.


ಮೇ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಏಳು ಮಂದಿ ಸ್ನೇಹಿತರು ಬರ್ತ್ ಡೇ ಪಾರ್ಟಿ ಮಾಡಿದ್ದರು. ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟುಹಬ್ಬ ಆಚರಿಸಿದ್ದು, ತಲವಾರಿನಲ್ಲಿ ಕೇಕ್ ಕತ್ತರಿಸಿದ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ವಿಡಿಯೋ ವೈರಲ್ ಆಗಿದ್ದು ಪೊಲೀಸ್ ಇಲಾಖೆಗೆ ತಿಳಿಯುತ್ತಿದ್ದಂತೆ ಮೇಲಧಿಕಾರಿಗಳು ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ. ಇದರಿಂದ ಬರ್ತ್ ಡೇ ಪಾರ್ಟಿ ಮಾಡಿದ್ದ ಏಳು ಮಂದಿಗೆ ಸಂಕಷ್ಟ ಎದುರಾಗಿದೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದೆಯೇ ಎನ್ನುವ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
A case is registered in Padubidri police station as per orders from SP against seven persons who celebrated a birthday by cutting the cake using sword and made the video go viral on social media. Rowdysheeter Jeethendra Shetty, Ganesh Poojary and Sharath Shetty, all residents of Padubidri, are taken into custody. Kaup circle inspector Prakash and Padubidri sub inspector Purushotham are on the hunt for the arrest of Niranjan Shettigar, Tanuj, Sooraj and Anish.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm