ಬ್ರೇಕಿಂಗ್ ನ್ಯೂಸ್
09-06-22 01:48 pm HK News Desk ಸಿನಿಮಾ
ಟಾಲಿವುಡ್, ಸ್ಯಾಂಡಲ್ವುಡ್, ಮಾಲಿವುಡ್ನಲ್ಲೂ ಮಿಂಚಿರುವ ಖ್ಯಾತ ಕಾಲಿವುಡ್ ನಟಿ ನಯನತಾರಾ ಇಂದು ಮದುವೆಯಾಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆಗೆ ನಯನತಾರಾ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇಂದು ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ಇಂದು ಬೆಳಗ್ಗೆ 8:30 ರಿಂದ ಇದ್ದ ಶುಭ ಮುಹೂರ್ತದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಕಲ್ಯಾಣ ನೆರವೇರಿದೆ. ಮಹಾಬಲಿಪುರಂನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ಶಾಸ್ತ್ರೋಕ್ತವಾಗಿ ಜರುಗಿದೆ. ಐಷಾರಾಮಿ ಹೋಟೆಲ್ನಲ್ಲಿ ಗಾಜಿನ ಬೃಹತ್ ಮಂಟಪದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ನಡೆದಿದೆ.




ಮದುವೆಗೆ ಆಗಮಿಸಿದ ಗಣ್ಯರು, ತಾರೆಯರು
ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರಿಗೆ ಮದುವೆಗೆ ‘ತಲೈವಾ’ ರಜನಿಕಾಂತ್ , ಶಾರುಖ್ ಖಾನ್ , ಶರತ್ ಕುಮಾರ್, ರಾಧಿಕಾ ಶರತ್ ಕುಮಾರ್, ನಟ ಕಾರ್ತಿ, ನಿರ್ದೇಶಕ ಮಣಿರತ್ನಂ, ಕೆ.ಎಸ್.ರವಿಕುಮಾರ್, ಮೋಹನ್ ರಾಜಾ, ಉದಯನಿಧಿ ಸ್ಟಾಲಿನ್, ಶಾಲಿನಿ ಅಜಿತ್, ನೆಲ್ಸನ್, ಅನಿರುದ್ಧ್, ದಿವ್ಯಾ ದರ್ಶಿನಿ, ವಿಜಯ್ ಸೇತುಪತಿ, ನಿರ್ದೇಶಕ ಅಟ್ಲೀ , ವಸಂತ್ ರವಿ, ನಿರ್ಮಾಪಕ ಬೋನಿ ಕಪೂರ್ , ನಟ ವಿಜಯ್ ಮುಂತಾದ ತಾರೆಯರು ಹಾಜರಾಗಿದ್ದರು.
Nayanthara and Vignesh Shivan are all set to tie the knot tomorrow, June 9, at a private resort in Mahabalipuram. Their 7-year old long relationship reads no less like a modern-day fairytale and their fans can't keep Superstar Rajinikanth reportedly took over the ceremony as he gave the mangalsutra to groom Vignesh Shivan to tie on Nayanthara.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm