ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.

ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
07-01-26 03:07 pm
HK News Desk
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
07-01-26 04:47 pm
HK News Desk
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm