ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.

ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm