ಬ್ರೇಕಿಂಗ್ ನ್ಯೂಸ್
30-09-20 04:28 pm Headline Karnataka News Network ಸಿನಿಮಾ
ಮುಂಬೈ, ಸೆ.30: ಕಳೆದ ವಾರ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಹಾಜರಾಗುವಂತೆ ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.
ತನ್ನ ವಿರುದ್ಧದ ಅತ್ಯಾಚಾರ ಆರೋಪದಲ್ಲಿ ಹುರುಳಿಲ್ಲ ಎಂದು ಕಶ್ಯಪ್ ಹೇಳಿದ್ದಾರೆ.
ಈ ವಿಚಾರದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಕಶ್ಯಪ್ ಉದ್ದೇಶಿಸಿದ್ದಾರೆ ಎಂದು ಕಶ್ಯಪ್ ಅವರ ವಕೀಲ ಪ್ರಿಯಾಂಕಾ ಖಿಮಾಣಿ ಹೇಳಿದ್ದಾರೆ.
ರಾಜ್ಯಸಭಾ ಸಂಸದ ಹಾಗೂ ಕೇಂದ್ರ ಸಚಿವ ರಾಮದಾಸ್ ಅಠವಳೆ ಜೊತೆಗೂಡಿ ನಟಿ ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿಯಾದ ಮರುದಿನವೇ ಪೊಲೀಸರು ಕಶ್ಯಪ್ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಕಶ್ಯಪ್ರನ್ನು ಬಂಧಿಸಬೇಕೆಂಬ ನಟಿಯ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ ರಾಮದಾಸ್,ನಟಿಗೆ ವೈ ಪ್ಲಸ್ ಭದ್ರತೆ ನೀಡುವಂತೆಯೂ ಆಗ್ರಹಿಸಿದರು.
20-05-24 05:53 pm
HK News Desk
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
Hubballi Anjali Murder, Police DCP P Rajeev:...
19-05-24 10:42 am
20-05-24 11:35 am
HK News Desk
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
20-05-24 03:51 pm
Mangalore Correspondent
Udupi karkala news, drowning river: ಕಾರ್ಕಳ ;...
20-05-24 12:20 pm
Mangalore Moodbidri suicide, couple: ಪ್ರೇಯಸಿ...
20-05-24 11:24 am
Dr Dhananjay Sarji, Raghupati Bhat, Mangalore...
19-05-24 10:11 pm
Case against MLA Harish Poonja in Belthangady...
19-05-24 08:56 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm