ಬ್ರೇಕಿಂಗ್ ನ್ಯೂಸ್
06-08-22 02:10 pm Source: Vijayakarnataka ಸಿನಿಮಾ
ಸಮೃದ್ಧಿಯ ದೇವತೆಯಾದ ಲಕ್ಷ್ಮಿಯ ಗೌರವಾರ್ಥವಾಗಿ ವರಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಸಾಮಾನ್ಯವಾಗಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೂ ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಸ್ಪೆಷಲ್ ಕನೆಕ್ಷನ್ ಇದೆ. ಈ ಹಬ್ಬದಂದು ಸಿನಿಮಾ ರಿಲೀಸ್ ಮಾಡಲು ಅನೇಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಆದರೆ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದ ದಿನ ದೊಡ್ಡ ಸಿನಿಮಾಗಳ್ಯಾವುವು ತೆರೆಕಂಡಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಒಂದಷ್ಟು ಸ್ಪೆಷಲ್ ಪೋಸ್ಟರ್ಗಳನ್ನು ರಿಲೀಸ್ ಮಾಡಲಾಗಿದೆ. ಇಲ್ಲಿವೆ ಆ ಪೋಸ್ಟರ್ಗಳು.
ಮ್ಯಾನ್ಷನ್ ಹೌಸ್ ಮುತ್ತು
![]()
ಶುಗರ್ ಫ್ಯಾಕ್ಟರಿ
![]()
ಮರಳಿ ಮನಸಾಗಿದೆ
![]()
ಕಟ್ಲೆ
![]()
ಬಾಂಡ್ ರವಿ
![]()
ಡಿ 56
![]()
ವೀರಪುತ್ರ
![]()
ನ್ಯಾನೋ ನಾರಾಯಣಪ್ಪ
![]()
ತೋತಾಪುರಿ
![]()
ಶಾಲಿವಾಹನ ಶಕೆ
![]()
ಬೆಳ್ಳಿ ಚುಕ್ಕಿ ಹಳ್ಳಿ ಹಕ್ಕಿ
![]()
ಸಂಭ್ರಮ
![]()
ಮರ್ದಿನಿ
![]()
ಅನ್ಲಾಕ್ ರಾಘವ
![]()
ವಾವ್
![]()
Varamahalakshmi Festival 2022 Totapuri Sugar Factory And Other Kannada Movie New Poster Released.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm