ಬ್ರೇಕಿಂಗ್ ನ್ಯೂಸ್
06-08-22 02:10 pm Source: Vijayakarnataka ಸಿನಿಮಾ
ಸಮೃದ್ಧಿಯ ದೇವತೆಯಾದ ಲಕ್ಷ್ಮಿಯ ಗೌರವಾರ್ಥವಾಗಿ ವರಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಸಾಮಾನ್ಯವಾಗಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೂ ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಸ್ಪೆಷಲ್ ಕನೆಕ್ಷನ್ ಇದೆ. ಈ ಹಬ್ಬದಂದು ಸಿನಿಮಾ ರಿಲೀಸ್ ಮಾಡಲು ಅನೇಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಆದರೆ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದ ದಿನ ದೊಡ್ಡ ಸಿನಿಮಾಗಳ್ಯಾವುವು ತೆರೆಕಂಡಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಒಂದಷ್ಟು ಸ್ಪೆಷಲ್ ಪೋಸ್ಟರ್ಗಳನ್ನು ರಿಲೀಸ್ ಮಾಡಲಾಗಿದೆ. ಇಲ್ಲಿವೆ ಆ ಪೋಸ್ಟರ್ಗಳು.
ಮ್ಯಾನ್ಷನ್ ಹೌಸ್ ಮುತ್ತು
![]()
ಶುಗರ್ ಫ್ಯಾಕ್ಟರಿ
![]()
ಮರಳಿ ಮನಸಾಗಿದೆ
![]()
ಕಟ್ಲೆ
![]()
ಬಾಂಡ್ ರವಿ
![]()
ಡಿ 56
![]()
ವೀರಪುತ್ರ
![]()
ನ್ಯಾನೋ ನಾರಾಯಣಪ್ಪ
![]()
ತೋತಾಪುರಿ
![]()
ಶಾಲಿವಾಹನ ಶಕೆ
![]()
ಬೆಳ್ಳಿ ಚುಕ್ಕಿ ಹಳ್ಳಿ ಹಕ್ಕಿ
![]()
ಸಂಭ್ರಮ
![]()
ಮರ್ದಿನಿ
![]()
ಅನ್ಲಾಕ್ ರಾಘವ
![]()
ವಾವ್
![]()
Varamahalakshmi Festival 2022 Totapuri Sugar Factory And Other Kannada Movie New Poster Released.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm