ಬ್ರೇಕಿಂಗ್ ನ್ಯೂಸ್
08-08-22 03:05 pm Source: Vijayakarnataka ಸಿನಿಮಾ
ನಿತ್ಯಾ ಮೆನನ್ ( Nithya Menen ) ಇಂದು ಚಿತ್ರರಂಗದಲ್ಲಿ ಯಶಸ್ವಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅಭಿನಯದ ವಿಚಾರವಾಗಿ ಸಕಾರಾತ್ಮಕ ಪ್ರತಿಕ್ರಿಯೆ ಜೊತೆಗೆ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ನಿತ್ಯಾರಿಗೆ 6 ವರ್ಷಗಳ ಕಾಲ ಸಿನಿಮಾ ವಿಮರ್ಶಕನೊಬ್ಬ ದೌರ್ಜನ್ಯ ಮಾಡಿದ್ದಾನಂತೆ, ಈ ಬಗ್ಗೆ ಸಂದರ್ಶನವೊಂದರಲ್ಲಿ ನಿತ್ಯಾ ಹೇಳಿಕೊಂಡಿದ್ದಾರೆ.
ಸಿನಿಮಾ ವಿಮರ್ಶಕ ಯಾರು ಎಂದು ನಿತ್ಯಾ ಹೇಳಿಲ್ಲ. ದೌರ್ಜನ್ಯದ ಬಗ್ಗೆ ಮಾತನಾಡಿರುವ ನಿತ್ಯಾ, "ಅವನು ಏನು ಹೇಳುತ್ತಾನೋ ಅದನ್ನು ನಂಬುವವರು ನಿಜವಾದ ಮೂರ್ಖರು. ಸಾಕಷ್ಟು ಸಮಯದಿಂದ ಅವನು ನನ್ನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ. ವೈರಲ್ ಆಗುತ್ತಿದ್ದಂತೆ ಅವನು ನನ್ನ ಬಗ್ಗೆ ಸಾರ್ವಜನಿಕವಾಗಿ ಮಾತನಾಡಲು ಆರಂಭಿಸಿದ. 6 ವರ್ಷಗಳಿಗೂ ಅಧಿಕ ಕಾಲ ಅವನು ನನಗೆ ತಲೆನೋವು ಕೊಟ್ಟಿದ್ದಾನೆ" ಎಂದಿದ್ದಾರೆ.

"ಸಾಕಷ್ಟು ಜನರು ಪೊಲೀಸ್ ದೂರು ನೀಡಿ ಅಂತ ಹೇಳಿದರು. ಆದರೆ ನಾನು ಈ ಬಗ್ಗೆ ಪಾಲಕರ ಬಳಿ ಹೇಳಿದೆ, ಆಗ ಅವರು ಅವನ ಬಗ್ಗೆ ಮಾತನಾಡಲು ಆರಂಭಿಸಿದರು. ನನ್ನ ತಾಯಿ ಕ್ಯಾನ್ಸರ್ನಿಂದ ಗುಣಮುಖರಾಗುತ್ತಿರುವಾಗ ಅವನು ನನಗೆ ಕಾಲ್ ಮಾಡುತ್ತಿದ್ದ. ಯಾವಾಗಲೂ ಕೂಲ್ ಆಗಿರುತ್ತಿದ್ದ ನನ್ನ ತಂದೆ ತಾಯಿ ಅವನ ಜೊತೆ ಸಿಟ್ಟಾಗಿ ಮಾತನಾಡುತ್ತಿದ್ದರು. ತಂದೆ-ತಾಯಿಗೆ ಅವನ ನಂಬರ್ ಬ್ಲಾಕ್ ಮಾಡಿ ಅಂತ ಹೇಳಿದ್ದೆ. ಅವನ 30 ನಂಬರ್ನ್ನು ನಾನು ಬ್ಲಾಕ್ ಮಾಡಿದ್ದೇನೆ" ಎಂದಿದ್ದಾರೆ ನಿತ್ಯಾ ಮೆನನ್
'ಮೇಜರ್' ಸಿನಿಮಾದಲ್ಲಿ ಕೊನೆಯದಾಗಿ ನಿತ್ಯಾ ಕಾಣಿಸಿಕೊಂಡಿದ್ದರು. ಸಲಾಮ್ ವೆಂಕಿ, ಕಾಜಲ್, ವಿಶಾಲ್ ಜೆತ್ವ ನಟನೆಯ ಸಿನಿಮಾದಲ್ಲಿ ನಿತ್ಯಾ ಮೆನನ್ ಅವರು ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಅಮೆಜಾನ್ ಪ್ರೈಮ್ನಲ್ಲಿ ರಿಲೀಸ್ ಆದ 'ಮಾಡರ್ನ್ ಲವ್' ಸಿನಿಮಾದಲ್ಲಿ ನಿತ್ಯಾ ಕಾಣಿಸಿಕೊಂಡಿದ್ದರು.

1998ರಲ್ಲಿ Hanuman ಎಂಬ ಚಿತ್ರದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡ ನಿತ್ಯಾ ಅವರು, ಮಲಯಾಳಂ, ತೆಲುಗು, ತಮಿಳು ಭಾಷೆಯ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ, ವೆಬ್ ಸಿರೀಸ್ ಜೊತೆಗೆ ನಿತ್ಯಾ, ರಿಯಾಲಿಟಿ ಶೋನಲ್ಲಿಯೂ ಜಡ್ಜ್ ಆಗಿ ಗುರುತಿಸಿಕೊಂಡಿದ್ದಾರೆ.
ಕನ್ನಡ ಸಿನಿಮಾಗಳು
ರಾಕೇಶ್ ಅಡಿಗ ಜೊತೆಗೆ 'ಜೋಶ್', 'ಐದೊಂದ್ಲ ಐದು', ಚೇತನ್ ಜೊತೆಗೆ 'ಮೈನಾ', ಕಿಚ್ಚ ಸುದೀಪ್ ಜೊತೆಗೆ 'ಕೋಟಿಗೊಬ್ಬ 2'
ಹಿಟ್ ಚಿತ್ರಗಳು
ದುಲ್ಕರ್ ಸಲ್ಮಾನ್ ಜೊತೆಗೆ 'ಬೆಂಗಳೂರು ಡೇಸ್', O Kadhal Kanmani, ಪವನ್ ಕಲ್ಯಾಣ್ ಜೊತೆಗೆ 'Bheemla Nayak', 'NTR: Kathanayakudu', ವಿಜಯ್ ದೇವರಕೊಂಡ ಜೊತೆಗೆ 'ಗೀತಾ ಗೋವಿಂದಂ', 'ಮಿಷನ್ ಮಂಗಲ್', ಜನತಾ ಗ್ಯಾರೇಜ್, Rudhramadevi, , ಕಾಂಚನಾ 2, 'S/O Satyamurthy', '100 Days of Love', 'JK Enum Nanbanin Vaazhkai', 'Malli Malli Idi Rani Roju', 'Jabardasth'
Nithya Movie Actress Nithya Menen Speaks About Of Harassment By Movie Reviewer.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm