ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm