ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm