ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm