ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm