ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm