ಬ್ರೇಕಿಂಗ್ ನ್ಯೂಸ್
21-09-22 02:50 pm Source: Vijayakarnataka ಸಿನಿಮಾ
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಇಂದು ಆಸ್ಕರ್ ಪ್ರಶಸ್ತಿಯ ಕುರಿತಂತೆ ಘೋಷಣೆ ಮಾಡಿದ್ದು, ಗುಜರಾತಿಯ 'Chhello Show' ಸಿನಿಮಾ ಅಧಿಕೃತವಾಗಿ ಆಸ್ಕರ್ ಅಂಗಳಕ್ಕೆ ಹೋಗಿದೆ. 95ನೇ ಅಕಾಡೆಮಿ ಪ್ರಶಸ್ತಿಯಲ್ಲಿ ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಎಂದು ಆಯ್ಕೆಯಾಗಿದೆ.
ಪಾನ್ ನಲಿನ್ ಎನ್ನುವವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭವಿನ್ ರಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ, ಡಿಪೆನ್ ರವಲ್, ಪರೆಶ್ ಮೆಹ್ತಾ ಎನ್ನುವವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2021ರ ತ್ರಿಬೆಕಾ ಫಿಲ್ಮ್ ಫೆಸ್ತಿವಲ್ನಲ್ಲಿ ಈ ಚಿತ್ರ ಪ್ರದರ್ಶನವಾಗಿತ್ತು.

Valladolid International Film Festivalನಲ್ಲಿ ಈ ಸಿನಿಮಾ ಮೆಚ್ಚುಗೆ ಗಳಿಸಿದೆ. Indiewire David Ehrlich ಅವರು ಈ ಸಿನಿಮಾವನ್ನು 'Coming Of Age Story' ಎಂದಿದ್ದಾರೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಸಿನಿಮಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವು ಆಸ್ಕರ್ ಪ್ರಶಸ್ತಿಗೆ ಆಯ್ಕೆ ಆಗಲಿದೆ ಎಂದು ಹೇಳಲಾಗಿತ್ತು. ಈ ಎರಡೂ ಚಿತ್ರಗಳು ದೊಡ್ಟ ಮಟ್ಟದಲ್ಲಿ ಹಿಟ್ ಆಗಿದ್ದವು. ಅದರಲ್ಲಿಯೂ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಭಾರತ ಒಂದೇ ಅಲ್ಲದೆ ವಿದೇಶದವರು ಮಾತನಾಡಿದ್ದರು. ಅವು ಯಾವುವು ನಿಜವಾಗಲಿಲ್ಲ.
ಕಳೆದ ವರ್ಷ Koozhangal (Pebbles) ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ ಆಯ್ಕೆಯಾಗಿತ್ತು. ಆದರೆ ಮುಂದಿನ ಹಂತಕ್ಕೆ ಹೋಗಲಿಲ್ಲ.
Gujarati Movie Chhello Show Is Indias Official Oscars Entry 2023.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm