ಬ್ರೇಕಿಂಗ್ ನ್ಯೂಸ್
21-09-22 02:50 pm Source: Vijayakarnataka ಸಿನಿಮಾ
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಇಂದು ಆಸ್ಕರ್ ಪ್ರಶಸ್ತಿಯ ಕುರಿತಂತೆ ಘೋಷಣೆ ಮಾಡಿದ್ದು, ಗುಜರಾತಿಯ 'Chhello Show' ಸಿನಿಮಾ ಅಧಿಕೃತವಾಗಿ ಆಸ್ಕರ್ ಅಂಗಳಕ್ಕೆ ಹೋಗಿದೆ. 95ನೇ ಅಕಾಡೆಮಿ ಪ್ರಶಸ್ತಿಯಲ್ಲಿ ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಎಂದು ಆಯ್ಕೆಯಾಗಿದೆ.
ಪಾನ್ ನಲಿನ್ ಎನ್ನುವವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭವಿನ್ ರಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ, ಡಿಪೆನ್ ರವಲ್, ಪರೆಶ್ ಮೆಹ್ತಾ ಎನ್ನುವವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2021ರ ತ್ರಿಬೆಕಾ ಫಿಲ್ಮ್ ಫೆಸ್ತಿವಲ್ನಲ್ಲಿ ಈ ಚಿತ್ರ ಪ್ರದರ್ಶನವಾಗಿತ್ತು.

Valladolid International Film Festivalನಲ್ಲಿ ಈ ಸಿನಿಮಾ ಮೆಚ್ಚುಗೆ ಗಳಿಸಿದೆ. Indiewire David Ehrlich ಅವರು ಈ ಸಿನಿಮಾವನ್ನು 'Coming Of Age Story' ಎಂದಿದ್ದಾರೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಸಿನಿಮಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವು ಆಸ್ಕರ್ ಪ್ರಶಸ್ತಿಗೆ ಆಯ್ಕೆ ಆಗಲಿದೆ ಎಂದು ಹೇಳಲಾಗಿತ್ತು. ಈ ಎರಡೂ ಚಿತ್ರಗಳು ದೊಡ್ಟ ಮಟ್ಟದಲ್ಲಿ ಹಿಟ್ ಆಗಿದ್ದವು. ಅದರಲ್ಲಿಯೂ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಭಾರತ ಒಂದೇ ಅಲ್ಲದೆ ವಿದೇಶದವರು ಮಾತನಾಡಿದ್ದರು. ಅವು ಯಾವುವು ನಿಜವಾಗಲಿಲ್ಲ.
ಕಳೆದ ವರ್ಷ Koozhangal (Pebbles) ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ ಆಯ್ಕೆಯಾಗಿತ್ತು. ಆದರೆ ಮುಂದಿನ ಹಂತಕ್ಕೆ ಹೋಗಲಿಲ್ಲ.
Gujarati Movie Chhello Show Is Indias Official Oscars Entry 2023.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm