ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm