ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm