ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm