ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm